ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ- ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ, ಗೌರವ ಅಧ್ಯಕ್ಷರಾಗಿ ಎಚ್.ಪದ್ಮಗೌಡ, ಪ್ರ.ಕಾರ್ಯದರ್ಶಿಯಾಗಿ ಗಣೇಶ್ ಗೌಡ

0

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ, ಗೌರವ ಅಧ್ಯಕ್ಷರಾಗಿ ಎಚ್ ಪದ್ಮಗೌಡ, ಉಪಾಧ್ಯಕ್ಷರಾಗಿ ಧರ್ಣಪ್ಪ ಗೌಡ ಬಾನಡ್ಕ, ನಾರಾಯಣ ಗೌಡ ದೇವಸ್ಯ, ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಗೌಡ, ಕೋಶಾಧಿಕಾರಿಯಾಗಿ ಯುವರಾಜ್ ಅನಾರು, ಸಂಘಟನಾ ಕಾರ್ಯದರ್ಶಿಯಾಗಿ ಕೃಷ್ಣಪ್ಪ ಗೌಡ ಸವಣಾಲು, ಜೊತೆ ಕಾರ್ಯದರ್ಶಿಯಾಗಿ ಶ್ರೀನಾಥ್ ಗೌಡ, ನಿರ್ದೇಶಕರುಗಳಾಗಿ ಸೋಮೆಗೌಡ, ಜಯಾನಂದ ಗೌಡ ಪ್ರಜ್ವಲ್, ಬಾಲಕೃಷ್ಣ ಗೌಡ ಬಿರ್ಮೊಟ್ಟು, ಗೋಪಾಲಕೃಷ್ಣ ಗೌಡ, ಡಿಎಂ ಗೌಡ, ವಿಜಯ್ ಕುಮಾರ್, ಉಷಾ ದೇವಿ, ಭವಾನಿ ಕೆ ಗೌಡ, ಹರೀಶ್ ಗೌಡ, ಪ್ರಸನ್ನ ಗೌಡ, ಮಾಧವ ಗೌಡ, ದಿನೇಶ್ ಗೌಡ, ವಸಂತ ಗೌಡ ನಿರ್ದೇಶಕಗಳಾಗಿ ಆಯ್ಕೆಯಾದರು.

LEAVE A REPLY

Please enter your comment!
Please enter your name here