Site icon Suddi Belthangady

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾದೇವಿ ದೇವಸ್ಥಾನಲ್ಲಿ ಭಜನಾ ಮಂಗಳೋತ್ಸವ

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಲ್ಲಿ ಭಜನಾ ಮಂಗಳೋತ್ಸವ ಕಾರ್ಯಕ್ರಮವು ಫೆ.16 ರಂದು ರಾತ್ರಿ ದೇವಸ್ಥಾನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಅಧಿಕಾರಿ ಮೋಹನ್ ಬಂಗೇರ ಕಾರಿಂಜ, ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಬಿ.ಕೆ ಧನಂಜಯ್ ರಾವ್, ಪ್ರಧಾನ ಕಾರ್ಯದರ್ಶಿ ಕೆ.ದಾಸಪ್ಪ ಗೌಡ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಬಿ.ಕೆ ಲೋಕೇಶ್ ರಾವ್, ಪ್ರಧಾನ ಕಾರ್ಯದರ್ಶಿ ಡಿ.ದಿನೇಶ್ ಗೌಡ, ಗ್ರಾಮ ಪಂಚಾಯತ್ ಅಧ್ಯಕ್ಷ ವಿನಯ ಚಂದ್ರ ಹಾಗೂ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ವಾಸುದೇವ ರಾವ್ ಕಕ್ಕೆನೆಜಿ, ಬ್ರಹ್ಮಕಲಶ ಮತ್ತು ಜೀರ್ಣೋದರ ಸಮಿತಿಯ ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು.

Exit mobile version