ಬಿಜೆಪಿ ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಠಲ ಕೊಕ್ಕಡ ಆಯ್ಕೆ

0

ಬೆಳ್ತಂಗಡಿ: ಬಿಜೆಪಿ ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಠಲ ಕೊಕ್ಕಡ ಆಯ್ಕೆ ಆಗಿದ್ದಾರೆ.

ಇವರು ಸೌತಡ್ಕ ದೇವಸ್ಥಾನದ ಆಡಳಿತ ಮಂಡಳಿಯ ಮಾಜಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

LEAVE A REPLY

Please enter your comment!
Please enter your name here