Site icon Suddi Belthangady

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ- ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ- ಅಧ್ಯಕ್ಷೆಯಾಗಿ ಪ್ರೇಮಾ, ಪ್ರ.ಕಾರ್ಯದರ್ಶಿಯಾಗಿ ನಿಶ್ಮಿತಾ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ ಇದರ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚಿಸಲಾಯಿತು.

ಅಧ್ಯಕ್ಷೆಯಾಗಿ ಪ್ರೇಮಾ ಲಿಂಗಪ್ಪ ಪೂಜಾರಿ ಬರಮೇಲು, ಪ್ರ.ಕಾರ್ಯದರ್ಶಿಯಾಗಿ ನಿಶ್ಮಿತಾ ಪ್ರದೀಪ್ ಪರಾರಿ, ಉಪಾಧ್ಯಕ್ಷರಾಗಿ ಪ್ರೇಮ ಕೇಶವ ಪೂಜಾರಿ ಬರಮೇಲು, ಜೊತೆ ಕಾರ್ಯದರ್ಶಿಯಾಗಿ ವಿನುತಾ ಶ್ರೀನಿವಾಸ ಪೂಜಾರಿ ಡಿ ಮಜಲು, ಗೌರವ ಸಲಹೆಗಾರರಾಗಿ ಉಷಾ ರಮಾನಂದ ಪೂಜಾರಿ ಡಿ ಮಜಲು, ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಶೋಭಾ ಲೋಕಯ್ಯ ಪೂಜಾರಿ ಬರಮೇಲು, ಸುಂದರಿ ಶೇಖರ ಪೂಜಾರಿ ಕಳೆಂಜೊಟ್ಟು, ಹರಿಣಿ ಮೋಹನ್ ಪೂಜಾರಿ ಡಿ ಮಜಲು, ಭಾರತಿ ದಿವಾಕರ್ ಪೂಜಾರಿ ವಳಚ್ಚಿಲ್, ಶಾಂಭವಿ ಬಾಲಕೃಷ್ಣ ಪೂಜಾರಿ ಕಡ್ತಿಯಾರು, ಪ್ರಮೀಳಾ ದೇಜಪ್ಪ ಪೂಜಾರಿ ಕಕ್ಕಿಂಜೆ ಇವರನ್ನು ಆಯ್ಕೆ ಮಾಡಲಾಯಿತು.

Exit mobile version