Site icon Suddi Belthangady

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ- ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ- ಅಧ್ಯಕ್ಷರಾಗಿ ಸುಕೇಶ್ ಪೂಜಾರಿ, ಪ್ರ.ಕಾರ್ಯದರ್ಶಿಯಾಗಿ ಧನಂಜಯ ಕಲ್ಲಗುಂಡ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ ಇದರ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚಿಸಲಾಯಿತು.

ಅಧ್ಯಕ್ಷರಾಗಿ ಸುಕೇಶ್ ಪೂಜಾರಿ ಪರಾರಿ, ಪ್ರಧಾನ ಕಾರ್ಯದರ್ಶಿಯಾಗಿ ಧನಂಜಯ ಕಲ್ಲಗುಂಡ ಚಿಬಿದ್ರೆ, ಉಪಾಧ್ಯಕ್ಷರಾಗಿ ದಯಾನಂದ ಪೂಜಾರಿ ಗುವೆದಕಂಡ, ಕೋಶಾಧಿಕಾರಿಯಾಗಿ ಕಾರ್ತಿಕ್ ಪೂಜಾರಿ ಕಳೆಂಜೊಟ್ಟು, ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಪವನ್ ಕುಮಾರ್ ಮೂರ್ಜೆ, ನಿತೇಶ್ ಕಳೆಂಜೊಟ್ಟು, ರವಿ ಡಿ ಮಜಲು, ಸಮಿತಿಯ ಗೌರವ ಸಲಹೆಗಾರರಾಗಿ ಸತೀಶ್ ಪೂಜಾರಿ ಮೂರ್ಜೆ, ಅವಿನಾಶ್ ಬಂಗೇರ ಮೂರ್ಜೆ ಇವರನ್ನು ಆಯ್ಕೆ ಮಾಡಲಾಯಿತು.

Exit mobile version