ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಾರಿಕಾ ಮಂಜುನಾಥ್ ಭೇಟಿ

0

ಧರ್ಮಸ್ಥಳ: ಮುಳಿಕ್ಕಾರಿನ ಚಾಮುಂಡೇಶ್ವರಿ ಭಜನಾಮಂದಿರದ 25ನೇ ವಾರ್ಷಿಕೋತ್ಸವದಲ್ಲಿ ಭಾಗಿಯಾಗುತ್ತಿರುವ ಕಿರಿಯ ವಾಗ್ಮಿ, ಎಳವೆಯಲ್ಲೇ ಧಾರ್ಮಿಕ ಉಪನ್ಯಾಸದಲ್ಲಿ ಪ್ರಸಿದ್ಧಿ ಪಡೆದಿರುವ ಹಾರಿಕಾ ಮಂಜುನಾಥ್ ಅವರು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದರು.

ನಂತರ ವೀರೇಂದ್ರ ಹೆಗ್ಗಡೆ ಮತ್ತು ಹರ್ಷೇಂದ್ರ ಕುಮಾರ್ ರವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ವಿಎಚ್ಪಿ ವಿಭಾಗ ಸಾಮರಸ್ಯ ಪ್ರಮುಖ್ ಭಾಸ್ಕರ್ ಧರ್ಮಸ್ಥಳ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here