ಅಳದಂಗಡಿ ಅರಮನೆಗೆ ಮೈಸೂರು ರಾಜವಂಶಸ್ಥ ಯದುವೀರ್ ಭೇಟಿ

0

ಬೆಳ್ತಂಗಡಿ: ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಫೆ.26ರಂದು ಅಳದಂಗಡಿ ಅರಮನೆಗೆ ಭೇಟಿ ನೀಡಿದರು.

ವೇಣೂರು ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವದಲ್ಲಿ ಭಾಗವಹಿಸಲಿರುವ ಅವರು, ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲ ಅವರ ಆಹ್ವಾನದ ಮೇರೆಗೆ ಅರಮನೆಗೆ ಆಗಮಿಸಿದ್ದಾರೆ.

ಈ ಸಂದರ್ಭ ಅರಮನೆಯಲ್ಲಿ ಗ್ರಾಮಸ್ಥರು ಹಾಗೂ ಶಾಲಾ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಒಡೆಯರ್ ಮಾತನಾಡಿದರು.

LEAVE A REPLY

Please enter your comment!
Please enter your name here