ಅಂತರ್ ಜಿಲ್ಲಾ ಮಹಿಳೆಯರ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಚಾಂಪಿಯನ್

0

ಬೆಳ್ತಂಗಡಿ: ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ಮಂಗಳೂರು ಇವರ ನೇತೃತ್ವದಲ್ಲಿ ಮಾಜಿ ರಕ್ಷಣಾ ಸಚಿವ ಪದ್ಮವಿಭೂಷಣ ಪುರಸ್ಕೃತ ಜಾರ್ಜ್ ಪೆರ್ನಾಂಡಿಸ್ ಸ್ಮರಣಾರ್ಥ ನಡೆದ ಮಹಿಳೆಯರ ಅಂತರ್ ಜಿಲ್ಲಾ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕಿನ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಚಾಂಪಿಯನ್ ಆಗಿರುತ್ತದೆ.

LEAVE A REPLY

Please enter your comment!
Please enter your name here