ಬೆಳ್ತಂಗಡಿ: ಬಿಜೆಪಿ ಮಂಡಲ ಎಸ್.ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಪ್ರೇಮಚಂದ್ರ.ಕೆ ತುಂಬೆತಡ್ಕ ಆಯ್ಕೆ

0

ಬೆಳ್ತಂಗಡಿ ಬಿಜೆಪಿ ಮಂಡಲ ಎಸ್.ಸಿ. ಮೋರ್ಚಾ ಇದರ ಪ್ರಧಾನ ಕಾರ್ಯದರ್ಶಿಯಾಗಿ ಪ್ರೇಮಚಂದ್ರ.ಕೆ ತುಂಬೆತಡ್ಕ ಆಯ್ಕೆಯಾಗಿದ್ದಾರೆ.

ಇವರು ಪ್ರಸ್ತುತ ಅರಸಿನಮಕ್ಕಿ ವಾರ್ಡ್ 216 ರ ಬಿಜೆಪಿ ಬೂತ್ ಅಧ್ಯಕ್ಷರಾಗಿ ಮತ್ತು ಅರಸಿನಮಕ್ಕಿ ಗ್ರಾಮ ಪಂಚಾಯತ್ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಹಲವಾರು ಸಂಘಟನೆಗಳು ಹಾಗೂ ಧಾರ್ಮಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು ಇವರ ಈ ಸೇವಾ ಕಾರ್ಯವನ್ನು ಗುರುತಿಸಿ ಪಕ್ಷದ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಇವರು ಪಕ್ಷದ ಎಸ್.ಸಿ ಮೋರ್ಚಾದ ತಾಲೂಕು ಪ್ರದಾನ ಕಾರ್ಯದರ್ಶಿಯಾಗಿ ನೇಮಕಗೊಳಿಸಿದರು.

LEAVE A REPLY

Please enter your comment!
Please enter your name here