ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ ಮತ್ತು ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಕಾಟ್ ಮತ್ತು ಬೆಡ್ ಹಸ್ತಾಂತರ

0

ತೋಟತ್ತಾಡಿ: ಕೇಪುಲಗುಡ್ಡೆ ನಿವಾಸಿ ತುಂಗಪ್ಪ ಕುಲಾಲ್ ರವರು ಅನಾರೋಗ್ಯದಿಂದ ಬಳಲುತ್ತಿದ್ದು, ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅವರ ಪತ್ನಿಯ ಮನವಿಯಂತೆ ಶ್ರೀ ಕೃಷ್ಣ ಆಸ್ಪತ್ರೆ ಮತ್ತು ಸಮೂಹ ಸಂಸ್ಥೆಗಳ ವೈದ್ಯಕೀಯ ನಿರ್ದೇಶಕ ಡಾ.ಮುರಳಿಕೃಷ್ಣ ಇರ್ವತ್ರಾಯ ಬೆಡ್ ಮತ್ತು ಕಾಟ್ ನ್ನು ಕೊಡುಗೆಯಾಗಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ವಂದನಾ ಎಂ ಇರ್ವತ್ರಾಯ, ಆಡಳಿತಾಧಿಕಾರಿ ಜ್ಯೋತಿ ವಿ ಸ್ವರೂಪ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಅವರ ಮನೆಗೆ ತೆರಳಿ ಆರೋಗ್ಯ ಯೋಗಕ್ಷೇಮ ವಿಚಾರಿಸಿ ಧೈರ್ಯ ತುಂಬಿದರು.ಹೆಚ್ಚಿನ ವೈದ್ಯಕೀಯ ನೆರವಿನ ಭರವಸೆ ನೀಡಿದರು.

LEAVE A REPLY

Please enter your comment!
Please enter your name here