Site icon Suddi Belthangady

ಕೊಕ್ಕಡ ಮೈಪಾಲ ಸೇತುವೆ ಬಳಿ ನೀರಿನ ಟ್ಯಾಂಕರ್ ಪಲ್ಟಿಯಾಗಿ ಕಾರ್ಮಿಕ ಸಾವು

ಕೊಕ್ಕಡ: ಕೊಕ್ಕಡ ಗ್ರಾಮದ ಮೈಪಾಲ ಸೇತುವೆ ನಿರ್ಮಾಣ ಮತ್ತು ಡ್ಯಾಮ್ ಕಾಮಗಾರಿಗೆ ಬಂದಿದ್ದ ಹಾವೇರಿಯ ಯುವಕ ನೀರಿನ ಟ್ಯಾಂಕರ್ ಪಲ್ಟಿಯಾಗಿ ಸಾವನಪ್ಪಿದ ಘಟನೆ ಮಾ.1ರಂದು ಮಧ್ಯಾಹ್ನ ನಡೆದಿದೆ.

ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಮೃತದೇಹವನ್ನು ಬೆಳ್ತಂಗಡಿಯ ಸರಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Exit mobile version