ಮಾ.5ರಂದು ನಡೆಯಬೇಕಿದ್ದ ಗ್ಯಾರಂಟಿ ಸಮಾವೇಶ ಮಾ.9ಕ್ಕೆ ಮುಂದೂಡಿಕೆ

0

ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಮತ್ತು ಗ್ರಾಮೀಣ ಬೆಳ್ತಂಗಡಿ ಇದರ ವತಿಯಿಂದ ನಡೆಯಬೇಕಿದ್ದ ರಾಜ್ಯ ಸರಕಾರದ ಮಹತ್ವಾ ಕಾಂಕ್ಷೆಯ ಗ್ಯಾರಂಟಿ ಯೋಜನೆ ಗಳ ಅನುಷ್ಠಾನದ ಬಗ್ಗೆ ಮಾ.5ರಂದು ನಡೆಯಬೇಕಿದ್ದ ತಾಲೂಕು ಮಟ್ಟದ ಗ್ಯಾರಂಟಿ ಸಮಾವೇಶವು ಮಾ.9ರಂದು ಬೆ.10 ಗಂಟೆಗೆ ಬೆಳ್ತಂಗಡಿಯಲ್ಲಿ ನಡೆಯಲಿದೆ, ಎಂದು ಬ್ಲಾಕ್ ಕಾಂಗ್ರೆಸ್ ನಗರ ಅದ್ಯಕ್ಷ ಸತೀಶ್ ಕೆ ಬಂಗೇರ, ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಗ್ರಾಮೀಣ ಇವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here