ನಾಟಿ ವೈದ್ಯರಾದ ಬೇಬಿ ಪೂಜಾರಿ ಮತ್ತು ಕರ್ಗಿ ಶೆಟ್ಟಿರವರಿಗೆ ಕರ್ನಾಟಕ ಜಾನಪದ ಪರಿಷತ್ ಪ್ರಶಸ್ತಿ

0

ಬೆಳ್ತಂಗಡಿ: ನಾಟಿ ವೈದ್ಯರಾದ ಬೇಬಿ ಪೂಜಾರಿ ಪುಣ್ಕೆತ್ಯಾರು ಮತ್ತು ಕರ್ಗಿ ಶೆಟ್ಟಿ ಅಳದಂಗಡಿ ರವರಿಗೆ ಮಂಗಳೂರಿನ ಪಣಂಬೂರು ಬೀಚ್ ನಲ್ಲಿ ನಡೆದ ಕಡಲೋತ್ಸವ ಸಮಾರಂಭದಲ್ಲಿ ಕರ್ನಾಟಕ ಜಾನಪದ ಪರಿಷತ್ ಪ್ರಶಸ್ತಿ ದೊರಕಿದೆ.

ಇವರಿಗೆ ಬೆಳ್ತಂಗಡಿ ತಾಲೂಕು ಘಟಕದ ಕ.ಜಾ.ಪರಿಷತ್ ಅಧ್ಯಕ್ಷ ವಿಜಯ ಕುಮಾರ್ ಜೈನ್ ಅಭಿನಂದಿಸಿದರು.

LEAVE A REPLY

Please enter your comment!
Please enter your name here