ಧರ್ಮಸ್ಥಳದಲ್ಲಿ ಶಿವ ಪಂಚಾಕ್ಷರಿ ಮಂತ್ರಕ್ಕೆ ಡಾ.ಹೆಗ್ಗಡೆಯವರಿಂದ ಚಾಲನೆ

0

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ಅಂಗವಾಗಿ ನಡೆಯುವ ಶಿವ ಪಂಚಾಕ್ಷರಿ ಭಜನೆಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮಾ.8ರಂದು ಪ್ರವಚನ ಮಂಟಪದಲ್ಲಿ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಡಿ. ಸುರೇಂದ್ರ ಕುಮಾರ್, ಡಾ. ಹೇಮಾವತಿ ವಿ. ಹೆಗ್ಗಡೆ,ಸುಪ್ರಿಯಾ ಹರ್ಷೇಂದ್ರ ಕುಮಾರ್, ಪಾದಯಾತ್ರೆಯಲ್ಲಿ ನಿರಂತರ ಭಾಗವಹಿಸುವ ಹನುಮಂತ ಸ್ವಾಮಿ, ಮರಿಯಪ್ಪ ಸ್ವಾಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದೆ ಸಂದರ್ಭದಲ್ಲಿ ಡಾ. ಪವನ್ ಸಂಪಾದಕತ್ವದ ಶ್ರೀಧರದೇವ ರಚಿತ ವೈದ್ಯಾಮೃತ ಪುಸ್ತಕವನ್ನು ಡಾ.ಹೇಮಾವತಿ ವಿ.ಹೆಗ್ಗಡೆ ಬಿಡುಗಡೆ ಗೊಳಿಸಿದರು.

LEAVE A REPLY

Please enter your comment!
Please enter your name here