ಧರ್ಮಸ್ಥಳದಲ್ಲಿ ಶಿವರಾತ್ರಿ ಪ್ರಯುಕ್ತ ರಥೋತ್ಸವ

0

ಧರ್ಮಸ್ಥಳ: ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಶನಿವಾರ(ಮಾ.09ರಂದು) ಬೆಳಗ್ಗಿನ ಜಾವ ರಥೋತ್ಸವ ನಡೆಯಿತು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.ನಾಡಿನೆಲ್ಲೆಡೆಯಿಂದ ಬಂದ ಲಕ್ಷಾಂತರ ಭಕ್ತಾದಿಗಳು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.

ಭಕ್ತಾದಿಗಳು ಶುಕ್ರವಾರ(ಮಾ.08ರಂದು) ಅಹೋರಾತ್ರಿ ಶಿವಪಂಚಾಕ್ಷರಿ ಪಠಣದೊಂದಿಗೆ ಜಾಗರಣೆ ಮಾಡಿದರು.

LEAVE A REPLY

Please enter your comment!
Please enter your name here