ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆ

0

ಅರಸಿನಮಕ್ಕಿ: ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆ ಗೊಂಡಿದ್ದಾರೆ.

ಧಾರ್ಮಿಕ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡು ಇತ್ತೀಚೆಗೆ ನಡೆದ ಅರಿಕೆಗುಡ್ಡೆ ಬ್ರಹ್ಮಕಲಶದ ಯಶಸ್ಸಿನ ರೂವಾರಿಗಳಲ್ಲಿ ಇವರು ಒಬ್ಬರು.

ಉತ್ತಮ ಸಂಘಟಕರಾಗಿರುವ ಇವರ ಸಂಘಟನ ಸಾಮರ್ಥ್ಯವನ್ನು ಗುರುತಿಸಿ ಶಾಸಕ ಹರೀಶ್ ಪೂಂಜಾ ಹಾಗೂ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಇವರು ಅರಸಿನಮಕ್ಕಿ ಶಕ್ತಿ ಕೇಂದ್ರ ಪ್ರಮುಖ್ ಆಗಿ ಆಯ್ಕೆಗೊಳಿಸಿದ್ದಾರೆ.

LEAVE A REPLY

Please enter your comment!
Please enter your name here