ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ಅನಾಥ ಶವ ಪತ್ತೆ ಪ್ರಕರಣ: ವಾರಸುದಾರರು ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ಮನವಿ

0

ಧರ್ಮಸ್ಥಳ: ನೇತ್ರಾವತಿಯಲ್ಲಿ ನದಿಯಲ್ಲಿ ಮಾ.10ರಂದು ಸಿಕ್ಕ ಅನಾಥ ಶವವನ್ನು ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ.ಸಂಬಂಧಪಟ್ಟ ವಾರೀಸುದಾರರು ಧರ್ಮಸ್ಥಳ ಪೊಲೀಸರನ್ನು ಆಥವಾ ಆಸ್ಪತ್ರೆಯನ್ನು ಸಂಪರ್ಕಿಸುವಂತೆ ಅಧಿಕಾರಿಗಳು ಹೇಳಿದ್ದಾರೆ.ಮೃತ ಶರೀರದ ವಾರೀಸುದಾರರಿಲ್ಲದೆ ಶವವನ್ನು ವಿಲೇವಾರಿಗೊಳಿಸಲು ಸಾಧ್ಯವಾಗುತ್ತಿಲ್ಲ.ಆದ್ದರಿಂದ ಸಂಬಂಧಪಟ್ಟವರು ಸಂಪರ್ಕಿಸುವಂತೆ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here