Site icon Suddi Belthangady

ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ಅನಾಥ ಶವ ಪತ್ತೆ ಪ್ರಕರಣ: ವಾರಸುದಾರರು ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ಮನವಿ

ಧರ್ಮಸ್ಥಳ: ನೇತ್ರಾವತಿಯಲ್ಲಿ ನದಿಯಲ್ಲಿ ಮಾ.10ರಂದು ಸಿಕ್ಕ ಅನಾಥ ಶವವನ್ನು ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ.ಸಂಬಂಧಪಟ್ಟ ವಾರೀಸುದಾರರು ಧರ್ಮಸ್ಥಳ ಪೊಲೀಸರನ್ನು ಆಥವಾ ಆಸ್ಪತ್ರೆಯನ್ನು ಸಂಪರ್ಕಿಸುವಂತೆ ಅಧಿಕಾರಿಗಳು ಹೇಳಿದ್ದಾರೆ.ಮೃತ ಶರೀರದ ವಾರೀಸುದಾರರಿಲ್ಲದೆ ಶವವನ್ನು ವಿಲೇವಾರಿಗೊಳಿಸಲು ಸಾಧ್ಯವಾಗುತ್ತಿಲ್ಲ.ಆದ್ದರಿಂದ ಸಂಬಂಧಪಟ್ಟವರು ಸಂಪರ್ಕಿಸುವಂತೆ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ.
Exit mobile version