ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರಕ್ಕೆ ಹೇಮಾವತಿ.ವೀ ಹೆಗ್ಗಡೆ ಭೇಟಿ

0

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರಕ್ಕೆ ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರು ಭೇಟಿ ನೀಡಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

ಆಡಳಿತ ಮಂಡಳಿಯ ಪದಾಧಿಕಾರಿಗಳೊಂದಿಗೆ ಜಿನಮಂದಿರದ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು.

ಈ ಸಂಧರ್ಭದಲ್ಲಿ ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಡಾ.ಕೆ.ಜಯಕೀರ್ತಿ ಜೈನ್, ವಿಜಯ ಕುಮಾರ್, ಚಿತ್ತರoಜನ್ ಶಿರ್ತಾಡಿ, ಯುವರಾಜ್ ಪೂವಣಿ, ಫಣಿರಾಜ್ ಜೈನ್, ಜಿನರಾಜ್ ಪೂವಣಿ, ರಾಜೇಂದ್ರ ಕುಮಾರ್, ಪಿ ಏನ್. ರವಿರಾಜ್, ಸಂತೋಷ ಜೈನ್, ವೀರೇಂದ್ರ ಕುಮಾರ್, ಜಿತೇoದ್ರ, ಸುದೀoದ್ರ ಗುಣವರ್ಮ ಜೈನ್, ಅಜಿತ್ ಕುಮಾರ್, ಪಾರ್ಶ್ವನಾಥ್ ಪುರೋಹಿತರಾದ ಅರಹಂತ ಇಂದ್ರ ಹಾಗೂ ಶಿಶುಗಲಿ ರಾಣಿ ಕಾಳಲಾ ದೇವಿ ಜೈನ ಮಹಿಳಾ ಸಮಾಜದ ನಾಗಕನ್ನಿಕಾ, ಶಕುಂತಲಾ ಜೈನ್, ವತ್ಸಲಾ, ಅಪೂರ್ವ, ವಿಮಲಾ, ಮಂಜುಳಾ, ಶೋಭಾ, ಸುರಭಿ, ಚಂಪಾ ಮುಂತಾದವರಿದ್ದರು.

LEAVE A REPLY

Please enter your comment!
Please enter your name here