Site icon Suddi Belthangady

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಬೆಳಾಲು: ಕೆಳಗಿನ ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ದಾರ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು.

ಆಡಳಿತ ಮೊಕ್ತೇಸರ ದಿಲೀಪ್ ಕುಮಾರ್ ಜೈನ್, ಗೌರವಾಧ್ಯಕ್ಷರಾಗಿ ಶ್ರೀನಿವಾಸ್ ಗೌಡ ನೋಟರಿ ವಕೀಲರು, ಅಧ್ಯಕ್ಷರಾಗಿ ಸತೀಶ್ ಗೌಡ ಎಳ್ಳುಗದ್ದೆ, ಕಾರ್ಯದರ್ಶಿಯಾಗಿ ಸುಮಂತ್ ಕೊಡಂಗೆ, ಉಪಾಧ್ಯಕ್ಷರಾಗಿ ದೇರಣ್ಣ ನಾಯ್ಕ, ಮೋನಪ್ಪ ಪೂಜಾರಿ ಪೋಸೊಟ್ಟು, ಕೋಶಾಧಿಕಾರಿಯಾಗಿ ಶೀನ ಮುಗೇರ, ಜತೆ ಕಾರ್ಯದರ್ಶಿಯಾಗಿ ಕೃಷ್ಣಪ್ಪ ನಾಯ್ಕ, ಲೆಕ್ಕ ಪರಿಶೋಧಕಾರರಾಗಿ ನಾರಾಯಣ ಗೌಡ ಎಳ್ಳುಗದ್ದೆ, ಹಾಗೂ ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.

Exit mobile version