ಪಣಕಜೆ ಮನೆಯಿಂದ ರಸ್ತೆಗೆ ಓಡಿ ಬಂದ ಮಗು- ರಿಕ್ಷಾಕ್ಕೆ ತಾಗಿ ಗಂಭೀರ ಗಾಯಗೊಂಡು ಮೃತ್ಯು

0

ಸೋಣಂದೂರು: ಇಲ್ಲಿಯ ಪಣಕಜೆಯಲ್ಲಿ ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗುವಿಗೆ ರಿಕ್ಷಾಕ್ಕೆ ತಾಗಿ ಗಂಭೀರ ಗಾಯಗೊಂಡ ಮಗು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಘಟನೆ ಇಂದು (ಮಾ.16) ಬೆಳಿಗ್ಗೆ ನಡೆದಿದೆ.

ಪಣಕಜೆ ಮುಂಡಾಡಿ ನಿವಾಸಿ ಚಂದ್ರ ಶೇಖ‌ರ್ ಆಚಾರ್ಯ ಮತ್ತು ಉಷಾ ಆಚಾರ್ಯ ರವರ ದಂಪತಿಯ ಪುತ್ರ ಕೌಶಿಕ್ ಮೃತಪಟ್ಟ ಮಗು.

LEAVE A REPLY

Please enter your comment!
Please enter your name here