ಕಲ್ಮಂಜ: 89ನೇ ವಾರ್ಡಿನ ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳ ಆಯ್ಕೆ

0

ಕಲ್ಮಂಜ: ಕಲ್ಮಂಜ ಗ್ರಾಮದ 89ನೇ ವಾರ್ಡಿನ ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳ ಆಯ್ಕೆಯು ಮಾ.15ರಂದು ದಿನೇಶ್ ಕೆ ಕರಿಯನೆಲೆ‌ ಇವರ ಮನೆಯಲ್ಲಿ ಶಕ್ತಿ ಕೇಂದ್ರದ ಸಂಚಾಲಕರ ಶ್ರೀಧರ್ ಎಂ ಕಲ್ಮಂಜ ಇವರ ಉಪಸ್ಥಿತಿಯಲ್ಲಿ ಜರುಗಿತು.

ಅಧ್ಯಕ್ಷರನ್ನಾಗಿ ಅನಿಲ್‌ ಗೌಡ ಮದ್ಮಲ್ ಕಟ್ಟೆ ಹಾಗೂ ಪ್ರದಾನ ಕಾರ್ಯದರ್ಶಿಯನ್ನಾಗಿ ಗುರುರಾಜ್ ಕೆ.ಕರಿಯನೆಲ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here