Site icon Suddi Belthangady

ಬೆಳ್ತಂಗಡಿ ತಾಲೂಕು ರಾಜಕೇಸರಿ ಟಸ್ಟಿನ ಪದಾಧಿಕಾರಿಗಳ ಆಯ್ಕೆ- ಅಧ್ಯಕ್ಷರಾಗಿ ಸಂದೀಪ್, ಉಪಾಧ್ಯಕ್ಷರಾಗಿ ಪ್ರವೀಣ್ ಪಿಂಟೋ

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟಿನ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಸಂದೀಪ್ ಬೆಳ್ತಂಗಡಿ, ಉಪಾಧ್ಯಕ್ಷರಾಗಿ ಪ್ರವೀಣ್ ಪಿಂಟೋ ಸೂರ್ಯ, ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿ ಗಣೇಶ್, ಕೋಶಾಧಿಕಾರಿ ಸಂತೋಷ್ ಉಜಿರೆ, ಸಂಚಾಲಕರಾಗಿ ಶಶಿಕಾಂತ್ ಗುರುವಾಯನಕೆರೆ, ಸಾಮಾಜಿಕ ಜಾಲತಾಣ ಸಂಪತ್ ರಂಕೆದಗುತ್ತು, ಕ್ರೀಡಾ ಕಾರ್ಯದರ್ಶಿ ಕಿಶನ್ ಲಾಯಿಲ ಇವರು ಆಯ್ಕೆಯಾದರು.

ಈ ಸಂದರ್ಭದಲ್ಲಿ ರಾಜಕೇಸರಿ ಸಂಘಟನೆಯ ಗೌರವ ಸಲಹೆಗಾರರಾದ ಪ್ರೇಮ್ ರಾಜ್ ರೋಷನ್ ಸಿಕ್ವೆರಾ, ಸದಸ್ಯರುಗಳಾಗಿ ಕಿರಣ್, ವಿಜಯ್ ಕಂಗಿತಿಲು, ಸುಧಾಕರ್, ನಿತೇಶ್, ನಿತಿನ್ ಉಜಿರೆ, ಪ್ರಸಾದ್, ಸಂಪತ್, ದೇವರಾಜ್, ಅಜಯ್, ಚಂದ್ರ ಶೇಖರ, ಗಣೇಶ್ ಚರ್ಚ್ ರೋಡ್, ಕಾರ್ತಿಕ್, ಮನೋಜ್, ಸುರೇಶ್, ಲೋಹಿತ್, ಹರೀಶ್ ಗೋವಿಂದೂರ್, ಅಜಯ್ ನಾವೂರ, ಚರಣ್, ದಿನೇಶ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕೆಲವು ಸದಸ್ಯರನ್ನು ಸೇರ್ಪಡೆಗೊಳಿಸಲಾಯಿತು.

Exit mobile version