Site icon Suddi Belthangady

ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಸಂಘದ ವತಿಯಿಂದ ಕಲ್ಮಂಜ ಸ.ಹಿ.ಪ್ರಾ ಶಾಲೆಯಲ್ಲಿ ಪೈಂಟಿಂಗ್, ಕಾಮಗಾರಿ ವೀಕ್ಷಣೆ

ಕಲ್ಮಂಜ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ನಡೆಯುತ್ತಿರುವ ಶಾಲೆಗೆ ಪೈಂಟಿಂಗ್ ಇದರ ಕಾಮಗಾರಿಯನ್ನು ವಾಣಿಜ್ಯ ಮತ್ತು ಕೈಗಾರಿಕಾ ಉದ್ಯಮಿಗಳ ಸಂಘದ ಗೌರವಾಧ್ಯಕ್ಷರು ಹಾಗೂ ಜನಾರ್ದನ ಸ್ವಾಮಿ ದೇವಸ್ಥಾನ ಉಜಿರೆ ಇದರ ಆಡಳಿತ ಮುಖ್ಯಸ್ಥ ಶರತ್ ಕೃಷ್ಣ ಪಡುವೆಟ್ನಾಯರವರು ವೀಕ್ಷಿಸಿದರು.

ಅಧ್ಯಕ್ಷ ಅರವಿಂದ ಕಾರಂತ್, ಉಪಾಧ್ಯಕ್ಷ ಪ್ರಭಾಕರ ಜೈನ, ಮಹಾವೀರ ಮಂಜುನಾಥ್ ಬಾಳಿಗ, ಕಾರ್ಯದರ್ಶಿಗಳಾದ ಲಕ್ಷ್ಮಣ, ಇಂಡಿಯನ್ ಡ್ರೆಸ್ ಜೊತೆ ಕಾರ್ಯದರ್ಶಿಗಳಾದ ಪ್ರಸಾದ್, ರಮ್ಯಾ, ವಿಶ್ವನಾಥ್ ಭಂಡಾರಿ ಹಾಗೂ ಜಯಂತ್ ನಮನ ಬೇಕರಿ, ಹುಕುಂ ರಾಮ್ ಪಟೇಲ್ ಉಪಸ್ಥಿತರಿದ್ದರು.

Exit mobile version