ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಬೆಳ್ತಂಗಡಿ ಪ್ರವಾಸ- ಶಾಸಕ ಹರೀಶ್ ಪೂಂಜರ ಭೇಟಿ

0

ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ರವರು ಮಾ.24ರಂದು ಶಾಸಕ ಹರೀಶ್ ಪೂಂಜಾರ ಮಿಥಿಲ ನಿವಾಸಕ್ಕೆ ಭೇಟಿ ನೀಡಿ ನೀಡಿದರು. ಶಾಸಕ ಹರೀಶ್ ಪೂಂಜರ ತಂದೆ-ತಾಯಿಯ ಆಶೀರ್ವಾದ ಪಡೆದರು.

ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ , ಭಾಜಪಾ ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್, ನಾರಾವಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ನೇಮಯ್ಯ ಕುಲಾಲ್ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಬಿಜೆಪಿ ಪಕ್ಷದ ಪ್ರಮುಖರಾದ ಶಶಿರಾಜ್ ಶೆಟ್ಟಿ, ಸುಂದರ್ ಹೆಗ್ಡೆ, ಸಂತೋಷ್ ಕುಮಾರ್ ಜೈನ್ , ಹರಿಕೃಷ್ಣ ಬಂಟ್ವಾಳ, ಸೀತಾರಾಮ ಬೆಳಾಲು ಸಂತೋಷ್ ಕುಮಾರ್ ಕಾಪಿನಡ್ಕ, ರಾಜೇಶ್ ಮುಡುಕೋಡಿ ಸಹಿತ ಪ್ರಮುಖರು ಉಪಸ್ಥಿತರಿದ್ದರು ‌.

LEAVE A REPLY

Please enter your comment!
Please enter your name here