ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟಕ್ಕೆ ಭೇಟಿ

0


ಬೆಳ್ತಂಗಡಿ: ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟರವರ ಮಾ.24ರಂದು ಹೊಸಂಗಡಿ ಗ್ರಾಮದ ಪಡ್ಡ್ಯಾರಬೆಟ್ಟು ಶ್ರೀ ದೈವ ಕೊಡಮಣಿತ್ತಾಯ ಮೂಲ ದೈವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಬಳಿಕ ಜೀವಂದರ್ ಜೈನ್ ರವರನ್ನು ಸನ್ಮಾನಿಸಿದರು.

ಶಾಸಕ ಹರೀಶ್ ಪೂಂಜ, ವಿ.ಪ.ಸದಸ್ಯ ಪ್ರತಾಪ್ ಸಿಂಹ ನಾಯಕ್, ಹರಿಕೃಷ್ಣ ಬಂಟ್ವಾಳ, ಮಂಡಲ ಅಧ್ಯಕ್ಷ ಶ್ರೀನಿವಾಸನ್ ರಾವ್ ಪುಟಾಣಿ ಸಹಿತ ಬಿಜೆಪಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here