ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಮೋಹನ್ ರಾವ್ ಕಲ್ಮಂಜರವರ ಭೇಟಿ

0

ಬೆಳ್ತಂಗಡಿ: ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟರವರು ಮಾ.24ರಂದು ಹಿರಿಯರಾದ ಆರ್‌ಎಸ್‌ಎಸ್ ನ ಪ್ರಮುಖರು, ಅಯೋಧ್ಯೆ ಶ್ರೀರಾಮ ಮಂದಿರದ ಕರಸೇವಕ, ಹಿರಿಯರಾದ ಮೋಹನ್ ರಾವ್ ಕಲ್ಮಂಜರವರ ನಿವಾಸಕ್ಕೆ ಭೇಟಿ ನೀಡಿ ಆರ್ಶಿವಾದ ಪಡೆದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್, ಹರಿಕೃಷ್ಣ ಬಂಟ್ವಾಳ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಶಶಿಧರ್ ಕಲ್ಮಂಜ, ಶ್ರೀಧರ್ ಕಲ್ಮಂಜ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here