ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರು ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

0

ಬೆಳ್ತಂಗಡಿ: ದಾರುನ್ನೂ‌ರ್ ಎಜ್ಯುಕೇಶನ್ ಸೆಂಟರ್ ಕಾಶಿಪಟ್ಣ, ಬೆಳ್ತಂಗಡಿ ಇದರ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಖಾಝಿಯವರಾದ ತ್ವಾಕಾ ಅಹ್ಮದ್ ಮುಸ್ಲಿಯಾರ್ ರವರು ಮಾ.17ರಂದು ದುಬೈಯಲ್ಲಿ ನಡೆದ ದಾರುನ್ನೂರು ಇಫ್ತಾ‌ರ್ ಕೂಟವನ್ನು ಉದ್ಘಾಟಿಸಿ, ಸನ್ಮಾನವನ್ನು ಸ್ವೀಕರಿಸಿದರು.

LEAVE A REPLY

Please enter your comment!
Please enter your name here