Site icon Suddi Belthangady

ಕಳೆಂಜ: ನೀರಪಾದೆ ಶ್ರೀ ಸತ್ಯನಾರಾಯಣ ಭಜನಾ ಮಂಡಳಿಯಿಂದ ನಗರ ಭಜನಾ ಕಾರ್ಯಕ್ರಮ

ಕಳೆಂಜ: ಕಳೆಂಜ ನೀರಪಾದೆ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ಇವರಿಂದ ನಗರ ಭಜನಾ ಕಾರ್ಯಕ್ರಮವು ಮಾ.2ರಂದು ಪ್ರಾರಂಭಗೊಂಡಿತು.

ಪ್ರತೀ ದಿನ ಗ್ರಾಮದ ಮನೆ ಮನೆಗೆ ತೆರಳಿ ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಭಜನಾ ಮಂಡಳಿ ಗೌರವಾಧ್ಯಕ್ಷ ಮಾಲಿಂಗ ಗೌಡ, ಅಧ್ಯಕ್ಷರು, ಸದಸ್ಯರು ಪಾಲ್ಗೊಂಡರು.

Exit mobile version