ಎ.8-17: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ಜಾತ್ರಾಮಹೋತ್ಸವ- ಕ್ಷೇತ್ರಕ್ಕೆ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿ  ಭೇಟಿ

0

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ  ಎ.8ರಿಂದ 17 ವರೆಗೆ ಬ್ರಹ್ಮಕಲಶೋತ್ಸವ ಹಾಗೂ ಜಾತ್ರಾಮಹೋತ್ಸವ ಜರಗಲಿದ್ದು, ಆ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಶ್ರೀಧಾಮ ಮಾಣಿಲ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮಿಜಿ ಎ.1ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್ ಪಡಂಗಡಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಎಸ್ ಗಂಗಾಧರ ರಾವ್ ಕೆವುಡೇಲು, ಸಂಪತ್ ಸುವರ್ಣ, ರಾಜ್ ಪ್ರಕಾಶ್ ಪಡ್ಡೈಲು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here