Site icon Suddi Belthangady

ಬೆಳ್ತಂಗಡಿ: ಬಿಜೆಪಿ ಕಾರ್ಯಕರ್ತರ ಸಮಾವೇಶ ಉದ್ಘಾಟನೆ

ಬೆಳ್ತಂಗಡಿ: ಬಿಜೆಪಿ ಬೆಳ್ತಂಗಡಿ ಮಂಡಲದ ಮಂಡಲ ಪದಾಧಿಕಾರಿಗಳ, ವಿವಿಧ ಮೋರ್ಚಾಗಳ, ಮಹಾಶಕ್ತಿ ಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಸಮಿತಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಉದ್ಘಾಟಿಸಿದರು.

ಎ.2ರಂದು ಬೆಳಗ್ಗೆ ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಭವನದಲ್ಲಿ ಸಮಾವೇಶ ಆರಂಭಗೊಂಡಿದೆ.

ಸಂಸದ ನಳಿನ್ ಕುಮಾರ್ ಕಟೀಲ್, ದ.ಕ. ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಮಂಡಲದ ನಿಕಟಪೂರ್ವ ಅಧ್ಯಕ್ಷ ಜಯಂತ್ ಕೋಟ್ಯಾನ್, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಮತ್ತಿತರರು ಉಪಸ್ಥಿತರಿದ್ದರು.

Exit mobile version