ಕರ್ನಾಟಕ ರಾಜ್ಯ ಮಟ್ಟದ ವಿಶ್ವವಿದ್ಯಾಲಯ ಹಾಗೂ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಶ್ರೀ ಧ.ಮಂ ಸ್ವಾಯತ್ತ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಭಾಸ್ಕರ ಹೆಗಡೆ ಆಯ್ಕೆ

0

ಉಜಿರೆ: ಶ್ರೀ ಧ.ಮಂ ಸ್ವಾಯತ್ತ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಭಾಸ್ಕರ ಹೆಗಡೆ ಕರ್ನಾಟಕ ರಾಜ್ಯ ಮಟ್ಟದ ವಿಶ್ವವಿದ್ಯಾಲಯ ಹಾಗೂ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಕೊಪ್ಪಳ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಬಿ.ಕೆ.ರವಿ ಅಧ್ಯಕ್ಷರಾಗಿ ಮರು ಆಯ್ಕೆಗೊಂಡಿದ್ದಾರೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಪತ್ರಿಕೋದ್ಯಮ ಅಧ್ಯಾಪಕರ ವಿಶೇಷ ಕಾರ್ಯಾಗಾರ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳ ಆಯ್ಕೆ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಪತ್ರಿಕೋದ್ಯಮ ಅಧ್ಯಾಪಕರ ಸಂಘದ ಗೌರವಾಧ್ಯಕ್ಷರಾಗಿಯೂ ಡಾ.ಭಾಸ್ಕರ ಹೆಗಡೆ ಎರಡು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here