ಮಲೆಬೆಟ್ಟು ಶ್ರೀ ವನದುರ್ಗ ದೇವಸ್ಥಾನದಲ್ಲಿ ಸ್ವರ್ಣ ಪಾದುಕಾ ಪೂಜೆಯಲ್ಲಿ ಗಮಕ ವಾಚನ

0

ಬೆಳ್ತಂಗಡಿ: ಮಲೆಬೆಟ್ಟು ಶ್ರೀ ವನದುರ್ಗ ದೇವಸ್ಥಾನದಲ್ಲಿ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತಿ ಸ್ವಾಮಿಜಿಗಳ ಸ್ವರ್ಣ ಪಾದುಕ ಪೂಜೆಯ ಪ್ರಯುಕ್ತ ನಿತ್ಯಾತ್ಮ ಶುಕಯೋಗಿಗಳ ಭಗವದ್ಗೀತಾ ಉಪದೇಶದ ಭಾಗದ ಗಮಕ ವಾಚನವು ಗಮಕಿ ಎ.ಡಿ.ಸುರೇಶ್ ಅವರಿಂದ ಮತ್ತು ವ್ಯಾಖ್ಯಾನವು ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯರಿಂದ ದೇವಸ್ಥಾನದಲ್ಲಿ ಎ.2ರಂದು ನಡೆಯಿತು.

ಬಾಸಮೆ ನಾರಾಯಣ ಭಟ್, ಗೋಪಾಲಕೃಷ್ಣ ಶರ್ಮ, ಕಾಂತಾಜೆ ಗಣೇಶ ಭಟ್ ಅವರು ಸ್ವಾಗತಿಸಿ, ವಂದನಾರ್ಪಣೆಯನ್ನು ಮಾಡಿ ಗೌರವಿಸಿದರು.

LEAVE A REPLY

Please enter your comment!
Please enter your name here