ಗುರುವಾಯನಕೆರೆಯ ಪಿಲಿಚಂಡಿಕಲ್ಲು ಬಳಿ ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ: ಮೂರು ದನ, ಮೂರು ಕರು ರಕ್ಷಣೆ

0

ಬೆಳ್ತಂಗಡಿ: ಇಲ್ಲಿನ ಗುರುವಾಯನಕೆರೆಯ ಪಿಲಿಚಂಡಿಕಲ್ಲು‌ಬಳಿ ಇರುವ ಅಕ್ರಮ ಕಸಾಯಿಖಾನೆಯೊಂದಕ್ಕೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದಾರೆ.

ಕಸಾಯಿಖಾನೆಯಲ್ಲಿದ್ದ ಮೂರು ದನ ಹಾಗು ಮೂರು ಕರುಗಳನ್ನು ರಕ್ಷಣೆ ಮಾಡಲಾಗಿದೆ.

ಮನೆಯೊಂದರ ಬಚ್ಚಲು ಮನೆಯನ್ನೇ ಕಸಾಯಿಖಾನೆಯಾಗಿ ಪರಿವರ್ತಿಸಲಾಗಿದ್ದು, ವಧೆ ಮಾಡಿದ ದನಗಳು ಪತ್ತೆಯಾಗಿದೆ ಎನ್ನಲಾಗಿದೆ.

ಈ ಸಂಬಂಧ ಮೂವರ ಮೇಲೆ ಕೇಸು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

LEAVE A REPLY

Please enter your comment!
Please enter your name here