ಕ್ಯಾ.ಬ್ರಿಜೇಶ್ ಚೌಟ ಶ್ರೀ ಕ್ಷೇತ್ರ ಸೌತಡ್ಕ ಭೇಟಿ

0

ಕೊಕ್ಕಡ: ದ.ಕ ಜಿಲ್ಲಾ ಲೋಕಸಭಾ ಕ್ಷೆತ್ರದ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ರವರು ದ್ವಿತೀಯ ಬಾರಿಗೆ ಬೆಳ್ತಂಗಡಿ ಪ್ರವಾಸ ಕೈಗೊಂಡಿದ್ದಾರೆ.

ಪ್ರಸಿದ್ದ ಕ್ಷೇತ್ರ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೆಟಿ ನೀಡಿ ದೇವರ ದರ್ಶನ ಮಾಡಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ, ಸಹಿತ ಬಿಜೆಪಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here