ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದಿಂದ ಮಾಗಣಿ‌ ಗೌಡ, ಊರ ಗೌಡ ಹಾಗೂ ಒತ್ತು ಗೌಡರ ಸಮಾವೇಶ ಮತ್ತು ಸನ್ಮಾನ ಸಮಾರಂಭ

0

ಬೆಳ್ತಂಗಡಿ: ಗೌಡರ ಯಾನೆ ಒಕ್ಕಳಿಗ ಸೇವಾ ಸಂಘದಿಂದ ಮಾಗಣಿ‌ ಗೌಡ, ಊರ ಗೌಡ ಹಾಗೂ ಒತ್ತು ಗೌಡರ ಸಮಾವೇಶ ಮತ್ತು ಸನ್ಮಾನ ಸಮಾರಂಭ ಏ.11‌ರಂದು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭಾಭವನ ಹಳೇಕೋಟೆಯಲ್ಲಿ‌ ನಡೆಯಿತು.

ಅಧ್ಯಕ್ಷತೆಯನ್ನು ಗೌಡರ ಯಾನೆ ಒಕ್ಕಳಿಗ ಸೇವಾ ಸಂಘದ ಅಧ್ಯಕ್ಷ ಪಿ.ಕುಶಾಲಪ್ಪ ಗೌಡ ವಹಿಸಿಕೊಂಡರು.ಸಂಪನ್ಮೂಲ ವ್ಯಕ್ತಿಯಾಗಿ ಬರಹಗಾರರು ಮತ್ತು ನಿವೃತ ಪ್ರಾಂಶುಪಾಲ ಪೂವಪ್ಪ ಗೌಡ ಕಣೆಯೂರು ಭಾಗವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮಂಗಳೂರಿನ ಗೌಡರ ಯಾನೆ ಒಕ್ಕಳಿಗ ಸೇವಾ ಸಂಘದ ಮಾಜಿ ಅಧ್ಯಕ್ಷ ಲೋಕಯ್ಯ ಗೌಡ,ಗೌಡರ ಯಾನೆ ಒಕ್ಕಳಿಗ ಸೇವಾ ಸಂಘದ ಗೌರವಾಧ್ಯಕ್ಷ ಪದ್ಮ ಗೌಡ,ಗೌಡರ ಯಾನೆ ಒಕ್ಕಳಿಗ ಸೇವಾ ಸಂಘದ ಕಾರ್ಯದರ್ಶಿ ಗಣೇಶ್ ಗೌಡ, ಉಪಾಧ್ಯಕ್ಷ ಧರ್ಣಪ್ಪ ಗೌಡ,ಗೌಡರ ಯಾನೆ ಒಕ್ಕಳಿಗ ಸೇವಾ ಸಂಘದ ಮಾಜಿ ಅಧ್ಯಕ್ಷ ಸೋಮೆ ಗೌಡ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ, ಶ್ರೀನಾಥ್ ಗೌಡ ಗೌಡ, ವಾಣೆ ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ, ತಾಲೂಕು ಮಹಿಳಾ ವೇದಿಕೆಯ ಅಧ್ಯಕ್ಷೆ ಗೀತಾ ರಾಮಣ್ಣ ಗೌಡ, ಯುವ ವೇದಿಕೆಯ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ, ಗೌಡರ ಯಾನೆ ಒಕ್ಕಳಿಗ ಸೇವಾ ಸಂಘದ ನಿರ್ದೇಶಕ ಹರೀಶ್ ಗೌಡ, ಭವಾನಿ ಕೆ.ಗೌಡ, ಡಿ.ಎಂ ಗೌಡ,ವಸಂತ ಗೌಡ, ಜಯಾನಂದ ಗೌಡ,ವಿಜಯ್ ಕುಮಾರ್, ಉಷಾ, ಪ್ರಸನ್ನ ಗೌಡ,ಮಾಧವ ಗೌಡ, ದಿನೇಶ್ ಗೌಡ ಉಪಸ್ಥಿತರಿದ್ದರು.

ಗೌಡರ ಯಾನೆ ಒಕ್ಕಳಿಗ ಸೇವಾ ಸಂಘದ ನಿರ್ದೇಶಕ ಗೋಪಾಲಕೃಷ್ಣ ಸ್ವಾಗತಿಸಿ, ಗೌಡರ ಯಾನೆ ಒಕ್ಕಳಿಗ ಸೇವಾ ಸಂಘದ ಕಾರ್ಯದರ್ಶಿ ಗಣೇಶ್ ಗೌಡ ಧನ್ಯವಾದವಿತ್ತರು.

ಗೌಡರ ಯಾನೆ ಒಕ್ಕಳಿಗ ಸೇವಾ ಸಂಘದ ಕೋಶಾಧಿಕಾರಿ ಯುವರಾಜ್ ಅನಾರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here