ಸುರ್ಯ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP ) ಅರುಣ್ ಚಕ್ರವರ್ತಿ ಭೇಟಿ

0

ನಡ : ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲಿಸ್ ಮಹಾನಿರ್ದೇಶಕ (ADGP ) ಅರುಣ್ ಚಕ್ರವರ್ತಿ ಇವರು ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸುರ್ಯ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಡಾ. ಸತೀಶ್ಚಂದ್ರ ಸುರ್ಯಗುತ್ತು ಇವರು ಅರುಣ್ ಚಕ್ರವರ್ತಿಯವರನ್ನು ದೇವಸ್ಥಾನದ ಪರವಾಗಿ ಬರಮಾಡಿಕೊಂಡು ಗೌರವ ಸಲ್ಲಿಸಿದರು.

ಬಿ ಮುನಿರಾಜ್ ಅಜ್ರಿ, ಪ್ರಕಾಶ್ ಭಟ್, ರಾಧಾಕೃಷ್ಣ ಭಟ್, ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here