ಇಳಂತಿಲ ಕಾಂಗ್ರೆಸ್ ಬೂತ್ ಸಭೆ

0

ಇಳಂತಿಲ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಇಳಂತಿಲ ಗ್ರಾಮದ ಅಧ್ಯಕ್ಷರ, ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕೆ ಬಂಗೇರ ಕಾಶಿಪಟ್ಣ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್, ಪ್ರಚಾರ ಸಮಿತಿಯ ಉಸ್ತುವಾರಿ ಕೆ.ಕೆ ಶಾಹುಲ್ ಹಮೀದ್, ಹಿರಿಯ ಕಾಂಗ್ರೇಸ್ಸಿಗರಾದ ಅಬ್ದುಲ್ ರಜಾಕ್, ಅಗರ್ತ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಈಶ್ವರ ಭಟ್, ಪ್ರಚಾರ ಸಮಿತಿ ನಗರ ಸಮಿತಿ ಉಸ್ತುವಾರಿ ಶೇಖರ್ ಕುಕ್ಕೇಡಿ, ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ಅಯುಬ್ ಡಿ.ಕೆ ಜಿಲ್ಲಾ ಪಂಚಾಯತ್ ಉಸ್ತುವಾರಿಗಳಾದ ಜಯವಿಕ್ರಮ್, ಬಾಲಕೃಷ್ಣ ಶೆಟ್ಟಿ, ಅಬ್ದುಲ್ ರಜಾಕ್, ತೆಕ್ಕಾರು, ಗ್ರಾಮ ಪಂಚಾಯತ್ ಸದಸ್ಯರಾದ ಯು.ಕೆ ಇಸುಬು, ಉಷಾ ಶರತ್ ಭೂ ನ್ಯಾಯ ಮಂಡಳಿ ಸದಸ್ಯರಾದ ಇಸ್ಮಾಯಿಲ್ ಪರಿಂಜೆ, ಜನಾರ್ಧನ ಪೂಜಾರಿ, ರೋನಾಲ್ಡ್ ಪಿಂಟೋ, ಬ್ಲಾಕ್ ಕಾರ್ಯದರ್ಶಿ ಮಹಮ್ಮದ್ ಶಾಫಿ ಹಾಗೂ ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here