ಬಳಂಜ ಕಾಂಗ್ರೆಸ್ ಬೂತ್ ಸಭೆ

0

ಬಳಂಜ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಳಂಜ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಭೆಯಲ್ಲಿ ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕೆ ಬಂಗೇರ ಕಾಶಿಪಟ್ಣ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರದ ಪ್ರಚಾರ ಸಮಿತಿಯ ಅಧ್ಯಕ್ಷರಾದ ಶೇಖರ್ ಕುಕ್ಕೆಡಿ, ಬೆಳ್ತಂಗಡಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ದರ್ಣಪ್ಪ ಪೂಜಾರಿ, ತಾಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಮಾಲಾಡಿ, ತಾಲೂಕು ಕೆಡಿಪಿ ಸದಸ್ಯರಾದ ಸುನಿಲ್ ಜೈನ್, ಮೆಲ್ವೀನ್ ಸಿಕ್ವೇರಾ, ಸೇವಾ ಸಹಕಾರಿ ಸಂಘದ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ, ಚಂದ್ರಶೇಖರ್ ಭಟ್ ಪಿ.ಕೆ, ದೇಜಪ್ಪ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರಾದ ರವೀಂದ್ರ ಬಿ ಅಮೀನ್, ಮಂಗಳ, ತಾಲೂಕು ಪಂಚಾಯತ್ ಉಸ್ತುವಾರಿ ಹೃಷಿಕೇಶ್ ಜೈನ್, ಕುವೆಟ್ಟು ಪಂಚಾಯತ್ ಉಸ್ತುವಾರಿ ಅರವಿಂದ ಜೈನ್, ಪಡಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಮ್ಯಾಕ್ಸಿಮ್, ಜಿಲ್ಲಾ ಯುವ ಕಾಂಗ್ರೆಸ್ ವಕ್ತಾರ ಸಂದೀಪ್ ಎಸ್ ಎನ್ ಹಾಗೂ ಗ್ರಾಮ ಸಮಿತಿಯ ಅಧ್ಯಕ್ಷರು, ಬೂತ್ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here