ಕಣಿಯೂರು ಕಾಂಗ್ರೆಸ್ ಬೂತ್ ಸಭೆ

0

ಕಣಿಯೂರು: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಣಿಯೂರು ಗ್ರಾಮದ ಅಧ್ಯಕ್ಷರ, ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕೆ ಬಂಗೇರ ಕಾಶಿಪಟ್ಣ, ಗ್ರಾಮೀಣ ಸಮಿತಿಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್, ಪ್ರಚಾರ ಸಮಿತಿಯ ಉಸ್ತುವಾರಿ, ಕೆ.ಕೆ ಶಾಹುಲ್ ಹಮೀದ್, ಅಕ್ರಮ ಸಕ್ರಮ ಸಮಿತಿಯ ಸದಸ್ಯ ಅಯುಬ್ ಡಿ.ಕೆ, ಜಿಲ್ಲಾ ಪಂಚಾಯತ್ ಉಸ್ತುವಾರಿಗಳಾದ ಜಯವೀಕ್ರಮ್, ಭೂ ನ್ಯಾಯ ಮಂಡಳಿ ಸದಸ್ಯರಾದ ಇಸ್ಮಾಯಿಲ್ ಪರಿಂಜೆ, ಬೆಳ್ತಂಗಡಿ ಭೂ ಅಭಿವೃದ್ಧಿ ನಿರ್ದೇಶಕರಾದ ಶಂಕರ್ ವಿಠಲ್ ಭಟ್, ಕೆಡಿಪಿ ಸದಸ್ಯೆ ಸುಮತಿ ಶೆಟ್ಟಿ, ಬ್ಲಾಕ್ ಕಾರ್ಯದರ್ಶಿ ಮಹಮ್ಮದ್ ಶಾಫಿ ಹಾಗೂ ಪಂಚಾಯತ್ ಉಸ್ತುವಾರಿ ಬಾಲಕೃಷ್ಣ ಶೆಟ್ಟಿ, ಪಕ್ಷದ ಪ್ರಮುಖರಾದ ಅಣ್ಣು ಸಾಧನ, ಕಾಸಿಮ್ ಪದ್ಮುಂಜ, ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಪ್ರಧಾನ ಕಾರ್ಯದರ್ಶಿ ಗಣೇಶ್ ಕಣಿಯೂರು ಮತ್ತು ಬೂತ್ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here