Site icon Suddi Belthangady

ಶ್ರೀ ರಾಮ ಕ್ಷೇತ್ರದಲ್ಲಿ ಪುಷ್ಪ ರಥೋತ್ಸವ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ನಡೆಯುತ್ತಿರುವ 64ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಅಂಗವಾಗಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಎ.13ರಂದು ಬೆಳಿಗ್ಗೆ ಮಹಾ ಮೃತ್ಯುಂಜಯ ಹೋಮ, ಮದ್ಯಾಹ್ನ ಅನ್ನಪೂರ್ಣೇಶ್ವರಿ ದೇವಿಗೆ ಮಹಾ ಪೂಜೆ ನಾಗದೇವರಿಗೆ ಪಂಚಾಮೃತ ಅಭಿಷೇಕ ನಡೆಯಿತು.

ರಾತ್ರಿ ಶ್ರೀ ಅನ್ನಪೂರ್ಣೇಶ್ವರಿ ದೇವಿಯ ಬಲಿ ಉತ್ಸವ ಮತ್ತು ಪುಷ್ಪ ರಥೋತ್ಸವ ನಡೆಯಿತು.

Exit mobile version