ತಾಲೂಕು ಆಡಳಿತ ಸೌಧದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ

0

ಬೆಳ್ತಂಗಡಿ: ಬೆಳ್ತಂಗಡಿ ಆಡಳಿತ ಸೌಧದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಜನ್ಮದಿನಾಚರಣೆಯನ್ನು ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧ್ಯಕ್ಷತೆಯಲ್ಲಿ ಎ.14ರಂದು ಜರಗಿತು.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣೆ ಅಧಿಕಾರಿ ಕೆಂಪೇಗೌಡ ಇವರು ದೀಪ ಬೆಳಗಿಸಿ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದರು.

ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here