Site icon Suddi Belthangady

ನಡ- ಕನ್ಯಾಡಿ ಗ್ರಾಮದ ಕಾಂಗ್ರೆಸ್ ಬೂತ್ ಸಭೆ

ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರದ ನಡ- ಕನ್ಯಾಡಿ ಗ್ರಾಮದ ಬೂತ್ ಅಧ್ಯಕ್ಷರ, ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭಾಗವಹಿಸಿದರು.

ಈ ಸಂದರ್ಭದಲ್ಲಿ ತಾಲೂಕು ಪ್ರಚಾರ ಸಮಿತಿಯ ಉಸ್ತುವಾರಿ ಧರಣೇಂದ್ರ ಕುಮಾರ್, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ ರಾಜಶೇಖರ ಅಜ್ರಿ, ಜಿಲ್ಲಾ ಪಂಚಾಯತ್ ಉಸ್ತುವಾರಿಗಳಾದ ನಾರಾಯಣ ಗೌಡ ದೇವಸ್ಯ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಅಭಿನಂದನ್ ಹರೀಶ್, SC ಘಟಕದ ಅಧ್ಯಕ್ಷರಾದ ನೇಮಿರಾಜ್ ಕಿಲ್ಲೂರ್, ತಾಲೂಕು ಪಂಚಾಯತ್ ಚುನಾವಣ ಉಸ್ತುವಾರಿಗಳಾದ ಗುರುರಾಜ್ ಗುರಿಪಳ್ಳ, ನಡ ಗ್ರಾ.ಪಂ ಸದಸ್ಯರಾದ ಪ್ರವೀಣ್ ವಿಜಿ, ಮಾಜಿ ಗ್ರಾಮ.ಪಂ ಅಧ್ಯಕ್ಷರಾದ ಮುನಿರಾಜ್ ಅಜ್ರಿ ಮತ್ತು ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಪ್ರಮುಖರು ಉಪಸ್ಥಿತರಿದ್ದರು.

Exit mobile version