Site icon Suddi Belthangady

ಕುಕ್ಕೇಡಿ-ನಿಟ್ಟಡೆ ಅಂಬೇಡ್ಕರ್ ವಾದ ಗ್ರಾಮ ಶಾಖೆ ವತಿಯಿಂದ ಡಾ.ಬಿ.ಆರ್ ಅಂಬೇಡ್ಕರ್ ದಿನಾಚರಣೆ

ಕುಕ್ಕೇಡಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಗ್ರಾಮ ಶಾಖೆ ಕುಕ್ಕೇಡಿ ನಿಟ್ಟಡೆ ಇದರ ವತಿಯಿಂದ ಇಂದು ವಿಶ್ವರತ್ನ ಡಾ ಬಿ ಆರ್ ಅಂಬೇಡ್ಕರ್ ರವರ 133ನೇ ಜನ್ಮದಿನಾಚರಣೆಯನ್ನು ಕುಕ್ಕೇಡಿ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಸಂಘಟನಾ ಸಂಚಾಲಕರಾದ ಶೇಖರ್ ಕುಕ್ಕೇಡಿ, ಕುಕ್ಕೇಡಿ ಗ್ರಾಮ ಪಂಚಾಯತಿನ ಸದಸ್ಯರಾದ ಗುಣವತಿ ಡಿ, ತೇಜಾಕ್ಷಿ, ರಜನಿ, ವೇಣೂರು ಹೋಬಳಿ ಸಂಚಾಲಕರಾದ ಚರಣ್ ರಾಜ್ ನಿಟ್ಟಡೆ ಹಾಗೂ ಹೋಬಳಿ ಪದಾಧಿಕಾರಿಗಳು, ಗ್ರಾಮ ಸಮಿತಿಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

Exit mobile version