ವೇಣೂರು: ಪೊಯ್ಯೆಗುಡ್ಡೆ ಸಮೀಪ ಬೈಕ್ ಮುಖಾಮುಖಿ ಡಿಕ್ಕಿ- ಓರ್ವನಿಗೆ ಗಂಭೀರ ಗಾಯ

0

ಬೆಳ್ತಂಗಡಿ: ಗುರುವಾಯನಕೆರೆ-ವೇಣೂರು ರಾಜ್ಯ ಹೆದ್ದಾರಿ ಹಾದುಹೋಗುವ ಪೊಯ್ಯೆಗುಡ್ಡೆ ಸಮೀಪ ದ್ವಿಚಕ್ರ ವಾಹನಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ ಘಟನೆ ಎ.13ರಂದು ರಾತ್ರಿ ನಡೆದಿದೆ.

ಒರ್ವ ಸಾವರನಿಗೆ ಗಂಭೀರ ಗಾಯವಾಗಿದ್ದು ಮಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿದೆ.

ಮತ್ತೋರ್ವ ತಾಲೂಕಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಸವಾರರು ಹತ್ತಿರದ ನಿವಾಸಿಗಳು ಎಂದು ಹೇಳಲಾಗುತ್ತಿದೆ . ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ

LEAVE A REPLY

Please enter your comment!
Please enter your name here