ಕೊಕ್ಕಡ ಸೀಮೆ ಮಾಯಿಲಕೋಟೆ ದೈವ ಸನ್ನಿಧಿಗೆ ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಭೇಟಿ April 15, 2024 0 FacebookTwitterWhatsApp ಕೊಕ್ಕಡ: ಕೊಕ್ಕಡ ಸೀಮೆ ಮಾಯಿಲಕೋಟೆ ದೈವ ಸನ್ನಿಧಿಗೆ ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಎ.13ರ ಸಂಕ್ರಮಣದಂದು ಆಗಮಿಸಿ ದೈವಗಳ ಪ್ರಸಾದವನ್ನು ಸ್ವೀಕರಿಸಿದರು. ಈ ಸಂಧರ್ಭದಲ್ಲಿ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಮಾಯಿಲಕೋಟೆ ಸೀಮೆ ದೈವಸ್ಥಾನ ಟ್ರಸ್ಟ್ ಸರ್ವ ಸದಸ್ಯರು ಉಪಸ್ಥಿತರಿದ್ದರು. RELATED ARTICLESMORE FROM AUTHOR ಬೆಳಾಲು: ಗ್ರಾಮದ ಕಾಡಂಡದಲ್ಲಿ ಪ್ರತ್ಯಕ್ಷಗೊಂಡ ಕಾಡುಕೋಣ ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಿಗೆ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ ಹೊಸಪಟ್ಣ: ನಯನಾಡು ಗೆಳೆಯರ ಬಳಗ ಸೇವಾ ಸಂಸ್ಥೆ ಟ್ರಸ್ಟ್ ಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ LEAVE A REPLY Cancel reply Please enter your comment! Please enter your name here You have entered an incorrect email address! Please enter your email address here Save my name, email, and website in this browser for the next time I comment. Δ