ಸಚಿವ ಮಾಂಕಾಳ್ ವೈದ್ಯ ಶ್ರೀ ರಾಮ ಕ್ಷೇತ್ರಕ್ಕೆ ಭೇಟಿ- ಸ್ವಾಮೀಜಿಯವರಿಂದ ಗೌರವ

0

ಧರ್ಮಸ್ಥಳ : ಕರ್ನಾಟಕ ಸರಕಾರದ ಮೀನುಗಾರಿಕೆ, ಒಳನಾಡು ಬಂದರು ಸಚಿವ ಮಾಂಕಾಳ್ ಎಸ್. ವೈದ್ಯ ಎ.15ರಂದು ಶ್ರೀ ರಾಮ ಕ್ಷೇತ್ರಕ್ಕೆ ಭೇಟಿ ನೀಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ಶ್ರೀ ರಾಮ ತಾರಕ ಮಂತ್ರ ಸಪ್ತಾಹ, ಪ್ರತಿಷ್ಠಾ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಭೇಟಿ ನೀಡಿದರು.

ಕ್ಷೇತ್ರ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರನ್ನು ಗೌರವಿಸಿದರು.

LEAVE A REPLY

Please enter your comment!
Please enter your name here