Site icon Suddi Belthangady

ಎ.19(ನಾಳೆ): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಬೆಳ್ತಂಗಡಿ ಪ್ರವಾಸ

ಬೆಳ್ತಂಗಡಿ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ನಾಳೆ ಎ.19 ಬೆಳಿಗ್ಗೆ 10.30ಕ್ಕೆ ಆಗಮಿಸಲಿದ್ದಾರೆ.

ಬೆಳಿಗ್ಗೆ 10.30ಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಭೇಟಿ, ಕಾರ್ಯಕರ್ತರೊಂದಿಗೆ ಸಭೆ 11.30ಕ್ಕೆ ಲಾಯಿಲ ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನಕ್ಕೆ ಭೇಟಿ, 12.15ಕ್ಕೆ ಬಿಷಪ್ ಹೌಸ್ ಬೆಳ್ತಂಗಡಿ ಭೇಟಿ 1.30 ಕ್ಕೆ ಗುರುವಾಯನಕೆರೆ ದರ್ಗಾ ಭೇಟಿ.

ಈ ಕಾರ್ಯಕ್ರಮದಲ್ಲಿ ಪಕ್ಷದ ಮುಂಚೂಣಿ ಘಟಕದ ಅಧ್ಯಕ್ಷರು ಪದಾಧಿಕಾರಿಗಳು, ಲೋಕಸಭಾ ಚುನಾವಣಾ ಉಸ್ತುವಾರಿಗಳು, ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿರಲಿದ್ದಾರೆ.

Exit mobile version