ಸಚಿವ ದಿನೇಶ್ ಗುಂಡೂರಾವ್ ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ

0

ಬೆಳ್ತಂಗಡಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಲಾಯಿಲ ವೆಂಕಟರಮಣ ದೇವಸ್ಥಾನಕ್ಕೆ ಏ.19ರಂದು ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷಗಳಾದ ಸತೀಶ್ ಬಂಗೇರ ಕಾಶಿಪಟ್ಲ, ನಾಗೇಶ್ ಕುಮಾರ್ ಗೌಡ, ವಿಧಾನ ಸಭಾ ಉಸ್ತುವಾರಿ ಹಾಗೂ ಪ್ರಚಾರ ಸಮಿತಿಯ ಅಧ್ಯಕ್ಷರಾದ ಶೇಖರ್ ಕುಕ್ಕೇಡಿ, ಧರಣೇಂದ್ರ ಕುಮಾರ್ ಹಾಗೂ ವಿವಿಧ ಕಾಂಗ್ರೆಸ್ ಮುಖಂಡರು ಜೊತೆ ಇದ್ದರು.

LEAVE A REPLY

Please enter your comment!
Please enter your name here