ಸಚಿವ ದಿನೇಶ್ ಗುಂಡೂರಾವ್ ಬಿಷಪ್ ಹೌಸ್ ಗೆ ಭೇಟಿ

0

ಬೆಳ್ತಂಗಡಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಏ.19ರಂದು ಬಿಷಪ್ ಹೌಸ್ ಗೆ ಭೇಟಿ ನೀಡಿ ಲಾರೆನ್ಸ್ ಮುಕ್ಕುಯಿ ರವರ ಆಶೀರ್ವಾದ ಪಡೆದುಕೊಂಡರು.

ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷಗಳಾದ ಸತೀಶ್ ಬಂಗೇರ ಕಾಶಿಪಟ್ಲ, ನಾಗೇಶ್ ಕುಮಾರ್ ಗೌಡ, ಮಾಜಿ ಶಾಸಕ ಜೆ.ಎಮ್ ಲೋಬೋ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರುಗಳಾದ ಜೈಸನ್ ಪಟ್ಟೇರಿ, ಚುನಾವಣಾ ಉಸ್ತುವಾರಿಗಳಾದ ಧರಣೇಂದ್ರ ಕುಮಾರ್, ಶೇಖರ್ ಕುಕ್ಕೇಡಿ, ಜಗದೀಶ್ ಹಾಗೂ ವಿವಿಧ ಕ್ರೈಸ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here